ಶಿವಮೊಗ್ಗ: ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಈಶ್ವರಪ್ಪ, ಅವರ ಪತ್ನಿ ಜಯಲಕ್ಷ್ಮಿ, ಪುತ್ರ ಕೆ.ಇ. ಕಾಂತೇಶ್ ಸೇರಿದಂತೆ ಕುಟುಂಬದವರನ್ನು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ವಿನಯ್ ಗುರೂಜಿ ಅವರು ಈಶ್ವರಪ್ಪ ಹಾಗೂ ಕುಟುಂಬದವರೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದರು. ಕುಟುಂಬದ ಸದಸ್ಯರಿಗೆ ಆಶೀರ್ವಾದ ನೀಡಿ, ಶುಭ ಹಾರೈಸಿದರು.
ವಿನಯ್ ಗುರೂಜಿ ಅವರ ಭೇಟಿ ಸಂದರ್ಭದಲ್ಲಿ ಈಶ್ವರಪ್ಪ ಕುಟುಂಬದ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡರು.



More Stories
ಸ್ವಾಮಿ ವಿವೇಕಾನಂದ ಬಡಾವಣೆ, ಡಿವಿಎಸ್ ಕಾಲೋನಿಗೆ ಶಾಸಕ ಚೆನ್ನಿ ಭೇಟಿ; ರಸ್ತೆ, ಯುಜಿಡಿ, ಪಾರ್ಕ್ ಸ್ವಚ್ಛತೆಗೆ ಅಧಿಕಾರಿಗಳಿಗೆ ತಾಕೀತು
ಮಲೆನಾಡಿನ ಗ್ರಾಮೀಣ ಕ್ರೀಡೆಗಳಿಗೆ ಜೀವ ತುಂಬಿದ ‘ಕೆಸರಲ್ಲಿ ಒಂದು ದಿನ’ ಕಾರ್ಯಕ್ರಮ